Advertisement

ವಾಯುವ್ಯ ಶಿಕ್ಷಕರ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯಭೇರಿ

07:20 PM Jun 15, 2022 | Team Udayavani |

ಬೆಳಗಾವಿ : ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ 5055 ಮತಗಳ ಭಾರೀ ಅಂತರದಿಂದ ಜಯಗಳಿಸಿದ್ದಾರೆ.

Advertisement

ನಗರದ ಜ್ಯೋತಿ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಯಲ್ಲಿ ಪ್ರಕಾಶ ಹುಕ್ಕೇರಿ ಅವರು ಒಟ್ಟು 11460 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಅರುಣ ಶಹಾಪುರ ಅವರನ್ನು 5055 ಮತಗಳಿಂದ ಸೋಲಿಸಿದರು. ಅರುಣ ಶಹಾಪುರ ಒಟ್ಟು 6405 ಮತಗಳನ್ನು ಪಡೆದರು. ಜೆ ಡಿ ಎಸ್ ಅಭ್ಯರ್ಥಿ ಚಂದ್ರಶೇಖರ ಲೋಣಿ ಅವರು ಕೇವಲ 544 ಮತಗಳನ್ನು ಪಡೆದರು.

ಇದನ್ನೂ ಓದಿ : ದಾಖಲೆಯ ಎಂಟನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ

ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಲ ಹೊಂದಿರುವ ಬಿಜೆಪಿಗೆ ಈ ಸೋಲು ದೊಡ್ಡ ಆಘಾತ ತಂದಿಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next