Advertisement
ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬಾರದ ಕಾರಣ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದ ಪಕ್ಷವಾಗಿದ್ದರಿಂದ ರಾಜ್ಯಪಾಲರು ಬಿಜೆಪಿಗೆ ಬಹುಮತ ಸಾಬೀತು ಪಡಿಸಲು ಅವಕಾಶ ಕಲ್ಪಿಸಿದ್ದರು. ಆದರೆ, ಪಕ್ಷಕ್ಕೆ ಅಗತ್ಯ ಬಹುಮತ ಇಲ್ಲದ ಕಾರಣ ಬಿಜೆಪಿ ನಾಯಕರಾದ ಯಡಿಯೂರಪ್ಪ, ಶ್ರೀರಾಮುಲು, ಬಿ.ಜೆ.ಪುಟ್ಟಸ್ವಾಮಿ, ಜನಾರ್ಧನ ರೆಡ್ಡಿ, ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ ರಾವ್, ಕಾಂಗ್ರೆಸ್ ಶಾಸಕರಿಗೆ ದೂರವಾಣಿ ಕರೆ ಮಾಡಿ ಅಡ್ಡ ಮತದಾನ ಮಾಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಕಾಂಗ್ರೆಸ್ ದೂರಿನಲ್ಲಿ ತಿಳಿಸಿದೆ.
Advertisement
ಬಿಜೆಪಿ ವಿರುದ್ಧ ಎಸಿಬಿಗೆ ಕಾಂಗ್ರೆಸ್ ದೂರು
11:52 AM May 25, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.