Advertisement

“ಮಹದಾಯಿ ಯೋಜನೆಗೆ ಕಾಂಗ್ರೆಸ್‌ ಅಡ್ಡಗಾಲು’

05:40 AM Jul 23, 2017 | |

ಲಿಂಗಸುಗೂರು: ಮಹದಾಯಿ ಯೋಜನೆ ವಿಷಯವಾಗಿ ಕಾಂಗ್ರೆಸ್‌ ಅಡ್ಡಗಾಲು ಹಾಕಿ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಆರೋಪಿಸಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾ ಧಿಕರಣದಿಂದ ಹೊರಗೆ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಇಲ್ಲಿನ ಕಾಂಗ್ರೆಸ್‌ ಮುಖಂಡರಿಗೆ ಗೋವಾ ಕಾಂಗ್ರೆಸ್‌ ಮುಖಂಡರ ಮನವೊಲಿಸುವಂತೆ ಸಾಕಷ್ಟು ಬಾರಿ ಕೋರಲಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಸಹಕಾರ ನೀಡದೇ ಮಹದಾಯಿ ಯೋಜನೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next