Advertisement
ಸ್ವಗ್ರಾಮ ಹೆಗ್ಗವಾಡಿಯಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 5 ವರ್ಷಗಳ ಕಾಂಗ್ರೆಸ್ ಸರ್ಕಾರದ ಸಾಧನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಮತ್ತು ಕಳಂಕರಹಿತ ಸುಭದ್ರ ಆಡಳಿತದಿಂದಾಗಿ ರಾಜ್ಯದ ಜನರು ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆ. ಪ್ರಚಾರ ಸಂದರ್ಭದಲ್ಲಿಯೂ ಕಾರ್ಯಕರ್ತರು ಹಾಗೂ ಜನರಲ್ಲಿ ಹೆಚ್ಚಿನ ಹುಮ್ಮಸು ಹಾಗೂ ಪೋ›ತ್ಸಾಹ ಇತ್ತು. ಹೀಗಾಗಿ ಮೇ 15ರ ಫಲಿತಾಂಶವೂ ಕಾಂಗ್ರೆಸ್ ಪರವಾಗಿ ಬರಲಿದೆ ಎಂದು ಹೇಳಿದರು.
Advertisement
ಕಾಂಗ್ರೆಸ್ಗೆ 120 ಸ್ಥಾನ: ಸಂಸದ ಧ್ರುವನಾರಾಯಣ
01:04 PM May 13, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.