Advertisement

ಕಾಂಗ್ರೆಸ್‌ ಮುಖಂಡ ಚಂದ್ರಶೇಖರ್‌ ಹಿರೇಮಠ್ ಎಎಪಿಗೆ ಸೇರ್ಪಡೆ

08:25 PM May 03, 2022 | Team Udayavani |

ಬೆಂಗಳೂರು: ಸಾಮಾಜಿಕ ಹೋರಾಟಗಾರ ಹಾಗೂ ಕಾಂಗ್ರೆಸ್‌ ಮುಖಂಡ ಚಂದ್ರಶೇಖರ್‌ ಎಸ್‌. ಹಿರೇಮಠ್ ಅವರು ಆಮ್‌ ಆದ್ಮಿ ಪಕ್ಷಕ್ಕೆ ಮಂಗಳವಾರ ಸೇರ್ಪಡೆಗೊಂಡರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಹಾಗೂ ಆಡಳಿತದಲ್ಲಿ ಬದಲಾವಣೆ ತರುವುದರಲ್ಲಿ ಆಮ್‌ ಆದ್ಮಿ ಪಕ್ಷ ಯಶಸ್ವಿಯಾಗುತ್ತಿದೆ.

ಇದನ್ನೂ ಓದಿ:ಚಾಮರಾಜನಗರ ಗುಡಿಸಲು ಮುಕ್ತ ಮಾಡುವುದೇ ಬಿಜೆಪಿ ಗುರಿ

ಪಾರದರ್ಷಕ ಆಡಳಿತ ನೀಡುವ ಮೂಲಕ ದೇಶಕ್ಕೆ ಆಶಾದಾಯಕ ಪಕ್ಷವಾಗಿ ಹೊರಹೊಮ್ಮುತ್ತಿದೆ. ಜನಸಾಮಾನ್ಯ ಕುಂದುಕೊರತೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಪರಿಹರಿಸಬಲ್ಲದು ಏಕೈಕ ಪಕ್ಷವಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next