Advertisement

ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಬೇಷರತ್‌ ಕ್ಷಮೆ?

11:19 PM Feb 24, 2023 | Team Udayavani |

ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಅನುಚಿತ ಭಾಷೆ ಬಳಸಿದಕ್ಕೆ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಶುಕ್ರವಾರ ಬೇಷರತ್‌ ಕ್ಷಮೆ ಯಾಚಿಸಿದ್ದಾರೆ. “ಖೇರಾ ಬೇಷರತ್‌ ಕ್ಷಮೆ ಯಾಚಿಸಿದ್ದಾರೆ.

Advertisement

ಸಾರ್ವಜನಿಕ ಸ್ಥಳಗಳ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಮುಂದೆ ಯಾರೂ ತಮ್ಮ ರಾಜಕೀಯ ಭಾಷಣಗಳಲ್ಲಿ ಅನಾಗರಿಕ ಭಾಷೆಯನ್ನು ಬಳಸುವುದಿಲ್ಲ ಎಂದು ನಾವು ಭಾವಿಸುತ್ತೇವೆ,’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮ ಟ್ವೀಟ್‌ ಮಾಡಿದ್ದಾರೆ. ಈ ಬಗ್ಗೆ ಖೇರಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next