Advertisement

ಕಾಂಗ್ರೆಸ್ ಮುಖಂಡ ಉಮ್ಮರ್ ಪಜೀರು ಹೃದಯಾಘಾತದಿಂದ ನಿಧನ

10:04 AM Jan 22, 2021 | Team Udayavani |

ಉಳ್ಳಾಲ: ಇಲ್ಲಿನ ತಾ ಪಂ ಮಾಜಿ ಉಪಾಧ್ಯಕ್ಷ, ಬಂಟ್ವಾಳ ಎಪಿಎಂಸಿ ಮಾಜಿ ನಿರ್ದೇಶಕ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಹಾಲಿ ಕಾರ್ಯದರ್ಶಿ, ಫಜೀರು ನಿವಾಸಿ ಉಮ್ಮರ್ ಪಜೀರು (60) ಹೃದಯಾಘಾತಕ್ಕೊಳಗಾಗಿ ಶುಕ್ರವಾರ ಮುಂಜಾನೆ ನಿಧನರಾದರು.

Advertisement

ಶುಕ್ರವಾರ ಮುಂಜಾನೆ ವೇಳೆಗೆ ಹೃದಯ ಬೇನೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಕಣಚೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ ಸ್ಪೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶ

ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next