Advertisement

Delhi ordinance ಸಂಸತ್‌ ಅಧಿವೇಶನದಲ್ಲಿ ಆಪ್‌ಗೆ ಕಾಂಗ್ರೆಸ್‌ ಬೆಂಬಲ?

11:42 PM Jul 15, 2023 | Team Udayavani |

ಹೊಸದಿಲ್ಲಿ: ದಿಲ್ಲಿಯಲ್ಲಿ ಗೆಜೆಟೆಡ್‌ ಅಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಅಧ್ಯಾದೇಶ ವಿರುದ್ಧ ಸಂಸತ್‌ ಅಧಿವೇಶನದಲ್ಲಿ ಆಪ್‌ಗೆ ಕಾಂಗ್ರೆಸ್‌ ಬೆಂಬಲ ನೀಡುವ ಸಾಧ್ಯತೆ ಇದೆ.

Advertisement

ಈ ಬಗ್ಗೆ ಪಕ್ಷದ ನಾಯಕ ಜೈರಾಂ ರಮೇಶ್‌ ಅವರು ಸುಳಿವು ನೀಡಿದ್ದಾರೆ.

“ಚುನಾವಣೆಯಲ್ಲಿ ಆಯ್ಕೆಯಾಗಿರುವ ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ಬೆಂಬಲ ನೀಡಬೇಕಾಗಿದೆ’ ಎಂದಿದ್ದಾರೆ.

ಬೆಂಗಳೂರಿನಲ್ಲಿ ಜು.17, 18ರಂದು ನಡೆಯಲಿರುವ ವಿಪಕ್ಷಗಳ ಸಭೆಗೆ ಆಪ್‌ ಗೈರುಹಾಜರಾಗುವ ಸೂಚನೆ ಲಭಿಸುತ್ತಿದಂತೆಯೇ ಈ ಘೋಷಣೆ ಹೊರಬಿದ್ದಿದೆ.

ಇದೇ ವೇಳೆ, ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಜು.18ಕ್ಕೆ ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next