Advertisement
ಚಿಟಗುಪ್ಪದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಸೇರಿ ಐದು ರಾಜ್ಯಗಳಲ್ಲಿ ಅಲ್ಪಸಂಖ್ಯಾತರಿಗೆ ಈ ವರೆಗೆ ಟಕೆಟ್ ನೀಡಿಲ್ಲ. ಮೀಸಲು ಕ್ಷೇತ್ರವಾಗಿರುವ ಕಲಬುರಗಿಯಿಂದ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಎಲ್ಲ ಮುಸ್ಲಿಂ ಬಾಂಧವರ ಮತಗಳು ಕಾಂಗ್ರೆಸ್ಗೆ ನೀಡಲಾಗಿದೆ. ಕಾರಣ ಪಕ್ಷದ ವರಿಷ್ಠರು ಈ ಬಾರಿ ಬೀದರ ಲೋಕಸಭೆ ಕ್ಷೇತ್ರದಿಂದ ತಮಗೆ ಟಿಕೆಟ್ ನೀಡಬೇಕು. ಈ ನಿಟ್ಟಿಲ್ಲಿ ಪಕ್ಷದ ಹೈಕಮಾಂಡ್ ಸಂಪರ್ಕಿಸಿದ್ದಾಗಿ ತಿಳಿಸಿದರು.
Advertisement
ಕಾಂಗ್ರೆಸ್ ಲೋಕಸಭೆ ಟಿಕೆಟ್ ಆಕಾಂಕ್ಷಿ
09:19 AM Jan 10, 2019 | |
Advertisement
Udayavani is now on Telegram. Click here to join our channel and stay updated with the latest news.