Advertisement

TMC ‘ಬಲ’ಕೈಗೆ ಬೇಕಿದೆ: ‘ಎಡ’ದ ಕಡೆ ಚೌಧರಿ ಚಿತ್ತ

12:42 AM Feb 26, 2024 | Team Udayavani |

ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿಯವರ ಟಿಎಂಸಿಯನ್ನು ಒಲಿಸಿಕೊಳ್ಳಲು ಒಂದೆಡೆ ಕಾಂಗ್ರೆಸ್‌ ಹೈಕಮಾಂಡ್‌ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರೆ, ಮತ್ತೂಂದೆಡೆ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಅಧೀರ್‌ ರಂಜನ್‌ ಚೌಧರಿ ಅವರು ಇದರ ಪರಿವೆಯೇ ಇಲ್ಲದಂತೆ “ಎಡಪಕ್ಷ’ ಗಳೊಂದಿಗೆ ಮೈತ್ರಿ ಮಾತುಕತೆಯಲ್ಲಿ ನಿರತರಾಗಿದ್ದಾರೆ!.

Advertisement

“ನಾನು ಬಂಗಾಳದಲ್ಲಿ ಎಡಪಕ್ಷಗಳೊಂದಿಗೆ ಲೋಕಸಭೆ ಚುನಾವಣೆ ಎದುರಿಸಲು ಮುಂದಾಗಿದ್ದೇನೆ. ಈಗಾಗಲೇ ಸಿಪಿಎಂ ನಾಯಕ ಸಲೀಂರೊಂದಿಗೆ ಮಾತುಕತೆ ಆರಂಭಿಸಿದ್ದೇನೆ’ ಎಂದು ಚೌಧರಿ ರವಿವಾರ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next