Advertisement

ಕಾಂಗ್ರೆಸ್ ನಾಶವಾಗಿದೆ; ಕ್ಯಾಲ್ಸಿಯಂ ಇಂಜೆಕ್ಷನ್ ನೀಡಿದರೂ ಇನ್ನು ಸಾಧ್ಯವಿಲ್ಲ

10:00 AM Oct 08, 2019 | Team Udayavani |

ಪುಣೆ: ದೇಶದ ಅತೀ ಹಿರಿಯ ಕಾಂಗ್ರೆಸ್ ಪಕ್ಷ ಸಂಪೂರ್ಣ ನಿಶ್ಯಕ್ತವಾಗಿದೆ. ಯಾರಿಂದಲೂ ಸರಿಪಡಿಸಲು ಸಾಧ್ಯವಿಲ್ಲ. ಕ್ಯಾಲ್ಸಿಯಂ ಚುಚ್ಚುಮದ್ದು ನೀಡಿದರೂ ಕಾಂಗ್ರೆಸ್ ಪಕ್ಷವನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾವುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ.

Advertisement

ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ಓವೈಸಿ, ಮುಳುಗುತ್ತಿರುವ ಪಕ್ಷವನ್ನು ಮಧ್ಯದಲ್ಲಿ ಕೈಬಿಟ್ಟು ಹೋಗಿದ್ದಾರೆ. ಕಾಂಗ್ರೆಸ್ ಪಕ್ಷ ನಿಷ್ಕ್ರಿಯವಾಗಿದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್ ವಿರೊಧ ಪಕ್ಷವಾಗಲೂ ಸಾಧ್ಯವಿಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next