Advertisement
ಹಾಲಿ ಸದನದಲ್ಲಿ ಕಾಂಗ್ರೆಸ್ಗೆ 14 ಶಾಸಕರ ಬಲವಿದೆ. ಚುನಾವಣೆ ನಡೆದ ಸಂದರ್ಭದಲ್ಲಿ 16 ಶಾಸಕರನ್ನು ಹೊಂದಿತ್ತು. ನಂತರದ ದಿನಗಳಲ್ಲಿ ಇಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ಅಂಶಗಳನ್ನು ಪ್ರಸ್ತಾಪಿಸಿರುವ ಕವೆÉàಕರ್, ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಸಂವಿಧಾನ ಉಲ್ಲಂ ಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಪ್ರಯತ್ನ ನಡೆಸಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತದೆ ಎಂದೂ ಎಚ್ಚರಿಸಿದ್ದಾರೆ. Advertisement
ಗೋವಾ: ಕಾಂಗ್ರೆಸ್ ಹಕ್ಕು ಮಂಡನೆ
12:30 AM Mar 17, 2019 | |
Advertisement
Udayavani is now on Telegram. Click here to join our channel and stay updated with the latest news.