Advertisement

ಶಾಂತಿಯ ಸ್ಥಾಪನೆಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಗೋಪಾಲ ಭಂಡಾರಿ

06:06 PM Apr 05, 2019 | Sriram |

ಹೆಬ್ರಿ: ಬೈಲೂರಿನಲ್ಲಿ ಎ. 4ರಂದು ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಪರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರ್ಕಳದ ಮಾಜಿ ಶಾಸಕ ಎಚ್‌. ಗೋಪಾಲ ಭಂಡಾರಿ ಮತಯಾಚಿಸಿ ದೇಶದ ಉಳಿವಿಗಾಗಿ, ಶಾಂತಿಯ ಸ್ಥಾಪನೆಗಾಗಿ ಕಾಂಗ್ರೆಸ್ಸನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

Advertisement

ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌. ಶೇಖರ ಮಡಿವಾಳ್‌, ಬೈಲೂರು ಜಿಲ್ಲಾ ಪಂಚಾಯತ್‌ ಕ್ಷೇತ್ರದ ಚುನಾವಣಾ ಉಸ್ತುವಾರಿ ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಕಾರ್ಯದರ್ಶಿ ಆರೀಫ್‌ ಕಲ್ಲೋಟ್ಟೆ, ಕಿಸಾನ್‌ ಘಟಕದ ಕಾರ್ಕಳ ಬ್ಲಾಕ್‌ ಅಧ್ಯಕ್ಷ ಉದಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next