Advertisement
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರಧಾನಿ ಮೋದಿ ಅವರೇ, ಹಿಂದೆ ತಮ್ಮ ಭೇಟಿಗಾಗಿ ತೇಪೆ ಹಾಕಿದ್ದ ರಸ್ತೆಗಳು ತಾವು ವಾಪಸ್ ದೆಹಲಿ ತಲುಪುವುದರ ಒಳಗಾಗಿ ಕಿತ್ತು ಹೋಗಿದ್ದು 40 ಪರ್ಸೆಂಟ್ ಲೂಟಿಗೆ ಸಾಕ್ಷಿ ಹೇಳಿದ್ದವು.ತಮ್ಮ ಕಚೇರಿ ವಿವರಣೆ ಕೇಳಿದ್ದು ಬಿಟ್ಟರೆ ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ, ಯಾವ ತನಿಖೆಯೂ ಆಗಲಿಲ್ಲ. ರಾಜ್ಯದ ರಸ್ತೆ ಗುಂಡಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಮೌನವೇಕೆ ಎಂದು ವಾಗ್ಧಾಳಿ ನಡೆಸಿದೆ.
Advertisement
ಸಚಿವರು ಭಾಗಿಯಾಗಿರುವ ಪ್ರಕರಣ ಕೇಂದ್ರ ತನಿಖಾ ಸಂಸ್ಥೆಗಳಿಗೆ ವಹಿಸುವಿರಾ?: ಕಾಂಗ್ರೆಸ್
09:48 PM Jan 12, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.