Advertisement

ಮತ ಬ್ಯಾಂಕ್‌ ಆಗಿ ರೈತರ ಬಳಸಿದ “ಕೈ’

06:00 AM Jul 12, 2018 | Team Udayavani |

ಮಾಲೋಟ್‌: ಒಂದು ಕುಟುಂಬದ ಮತ ಬ್ಯಾಂಕ್‌ ಆಗಿ ಕಾಂಗ್ರೆಸ್‌ ರೈತರನ್ನು ಬಳಸಿಕೊಂಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳ ನೀತಿಗಳಿಂದಲೇ ದೇಶದ ರೈತರು ಎಷ್ಟು ಕಷ್ಟಪಟ್ಟು ದುಡಿದರೂ ಉತ್ತಮ ಜೀವನ ಕಾಣಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಪಂಜಾಬ್‌ನ ಮಾಲೋಟ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಭಾಗವಹಿಸಿ ಪ್ರಧಾನಿ ಮೋದಿ  ಮಾತನಾಡಿದ್ದಾರೆ.  

Advertisement

ಉ.ಭಾರತದಲ್ಲಿ ವಿಶೇಷವಾಗಿ ದೆಹಲಿ ಪ್ರದೇಶದಲ್ಲಿ ವಾಯುಮಾಲಿನ್ಯಕ್ಕೆ ಕಾರಣವಾಗಿರುವ ಕಳೆ ಸುಡುವ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದಿದ್ದಾರೆ ಪಿಎಂ.

Advertisement

Udayavani is now on Telegram. Click here to join our channel and stay updated with the latest news.

Next