Advertisement
ಸರ್ಕ್ಯೂಟ್ ಹೌಸ್ ನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇದ್ದರೆ ತಾನೆ ಗ್ಯಾರಂಟಿಗಳು ಉಳಿಯೋದು, ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಈ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಎರಡು ಸ್ಥಾನ ಗಳಿಸುವುದೇ ಹೆಚ್ಚು ಎಂದಿದ್ದರು. ಆದರೆ ಚುನಾವಣೆಯಲ್ಲಿ ಅವರ ಹಣೆಬರಹಕ್ಕೆ ಕೇವಲ ಒಂದೇ ಸೀಟು ಗೆಲ್ಲಲು ಸಾಧ್ಯವಾಯಿತು. ನಾವು ಆಗ 25 ಸ್ಥಾನಗಳಿಸಿದ್ದೆವು. ಹಿಂದಿನ ಫಲಿತಾಂಶವೇ 2024ರ ಲೋಕಸಭೆ ಚುನಾವಣೆಯಲ್ಲಿ ಮರುಕಳಿಸಲಿದೆ ಎಂದರು.
Advertisement
Congress ಬರಲ್ಲ ಗ್ಯಾರಂಟಿ ಇರಲ್ಲ: ಕೆ.ಎಸ್. ಈಶ್ವರಪ್ಪ ಭವಿಷ್ಯ
08:20 PM Feb 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.