Advertisement

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

11:14 PM May 21, 2024 | Team Udayavani |

ರಾಮನಗರ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ 6 ಕ್ಷೇತ್ರಗಳ ಎಂಎಲ್‌ಸಿ ಚುನಾವಣೆಯಲ್ಲಿ ಕಾಂಗ್ರೆಸ್‌ 5ರಲ್ಲಿ ಗೆಲುವು ಸಾಧಿಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇಲ್ಮನೆಯ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅವರು (ಜೆಡಿಎಸ್‌+ಬಿಜೆಪಿ) ಮೈತ್ರಿಯಾದರೂ ನಮಗೆ ಭಯವಿಲ್ಲ. ಕಳೆದ ಬಾರಿ ನಮ್ಮ ಅಭ್ಯರ್ಥಿ ರಾಮೋಜಿಗೌಡ ಅಲ್ಪಮತಗಳ ಅಂತರದಿಂದ ಸೋತಿದ್ದರು. ಸೋತರು ಉತ್ತಮ ಕೆಲಸ ಮಾಡಿದ್ದಾರೆ. ಪುಟ್ಟಣ್ಣ ಸಹ ನಮ್ಮ ಪಕ್ಷಕ್ಕೆ ಸೇರಿಕೊಂಡಿದ್ದರಿಂದ ಗೆಲುವಿನ ವಿಶ್ವಾಸ ಹೆಚ್ಚಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next