Advertisement

Agri: ರೈತರ ಪಂಪ್‌ಸೆಟ್‌ ಸೋಲಾರ್‌ ಅಳವಡಿಕೆಗೆ ಚಿಂತನೆ: ಜಾರ್ಜ್‌

12:08 AM Aug 16, 2023 | Team Udayavani |

ಚಿಕ್ಕಮಗಳೂರು: ವಿದ್ಯುತ್‌ ಅಭಾವ ನೀಗಿಸುವ ನಿಟ್ಟಿನಲ್ಲಿ ವಿದ್ಯುತ್‌ ಸಬ್‌ ಸ್ಟೇಷನ್‌ಗಳಿಗೆ ಸೋಲಾರ್‌ ಪ್ಲಾಟ್‌ ಅಳವಡಿಸುವ ಸರ್ವೇ ಕಾರ್ಯ ನಡೆದಿದೆ. ಅಲ್ಲದೇ ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್‌ ಅಳವಡಿಸುವ ಚಿಂತನೆ ಇದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

Advertisement

ವಿದ್ಯುತ್‌ ಉತ್ಪಾದನೆ ಅಭಾವವನ್ನು ಕಡಿಮೆ ಮಾಡುವ ದೃಷ್ಟಿಯಿಂದ ವಿದ್ಯುತ್‌ ಸಬ್‌ ಸ್ಟೇಷನ್‌ಗಳಲ್ಲಿ ಸೋಲಾರ್‌ ಪ್ಲಾಂಟ್‌ ಅಳವಡಿಕೆ ಬಗ್ಗೆ ಚಿಂತನೆ ಇದ್ದು, ಸರ್ವೇ ಕಾರ್ಯ ನಡೆಯುತ್ತಿದೆ. ಕೆಲವೊಂದು ಅಡೆತಡೆಗಳು ಇದ್ದು ಅದನ್ನು ಸರಿಪಡಿಸಲಾಗುವುದು ಎಂದವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next