Advertisement

Contempt of Court Case:ಆ.29ರಂದು ಖುದ್ದು ಹಾಜರಾಗಲು ತಿಮರೋಡಿ ದಂಪತಿಗೆ ಹೈಕೋರ್ಟ್‌ ಸೂಚನೆ

11:59 PM Aug 21, 2024 | Team Udayavani |

ಬೆಂಗಳೂರು: ಭೂ ಕಬಳಿಕೆ ವಿಷಯಕ್ಕೆ ಸಂಬಂಧಿಸಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಆ. 9ರಂದು ತನ್ನ ಮುಂದೆ ಖುದ್ದು ಹಾಜರಾಗುವಂತೆ ಮಹೇಶ್‌ ಶೆಟ್ಟಿ ಹಾಗೂ ಅವರ ಪತ್ನಿಗೆ ಹೈಕೋರ್ಟ್‌ ಸೂಚಿಸಿದೆ.

Advertisement

ಇವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಯಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೇಷರತ್ತಾಗಿ ಕ್ಷಮೆ ಯಾಚಿಸಿ ಮಹೇಶ್‌ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು, ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಭೂಕಬಳಿಕೆ ಪ್ರಕರಣ ಇತ್ಯರ್ಥವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next