Advertisement

ಕಾಫಿನಾಡಲ್ಲಿ ಮುಂದುವರೆದ ಕಾಡುಕೋಣ ದಾಳಿ; ಯುವಕ ಆಸ್ಪತ್ರೆಗೆ

10:15 PM Jan 05, 2023 | Team Udayavani |

ಚಿಕ್ಕಮಗಳೂರು : ಕಾಫಿನಾಡಲ್ಲಿ ಕಾಡುಕೋಣ ದಾಳಿ ಮುಂದುವರೆದಿದ್ದು, ತಾಲೂಕಿನ ನಿಡಗೋಡು ಗ್ರಾಮದಲ್ಲಿ ಗುರುವಾರ ಕಾಡುಕೋಣ ದಾಳಿಯಿಂದ ಮನೋಜ್ ಎಂಬ ಯುವಕ ಗಾಯಗೊಂಡಿದ್ದಾರೆ.

Advertisement

ಗಾಯಳು ಮನೋಜ್ ಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೋಟದಲ್ಲಿದ್ದಾಗ ಕಾಡುಕೋಣ ಏಕಾಏಕಿ ದಾಳಿ ಮಾಡಿಡೇ ಎಂದು ತಿಳಿದು ಬಂದಿದೆ.

ಇದು ಕಳೆದ 15 ದಿನದಲ್ಲಿ ನಡೆದ ಮೂರನೇ ದಾಳಿಯಾಗಿದ್ದು ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿದೆ.ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next