Advertisement

ಮಂಡ್ಯದಲ್ಲಿ ಮುಂದುವರಿದ ಐಟಿ ದಾಳಿ

01:30 AM Apr 04, 2019 | Sriram |

ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಐಟಿ ದಾಳಿ ಮುಂದುವರಿದಿದ್ದು,ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಬುಧವಾರ
ದಾಳಿ ನಡೆಸಿದ್ದಾರೆ.

Advertisement

ಮಂಡ್ಯ ಜಿಲ್ಲಾ ಆದಾಯ ತೆರಿಗೆ ಅಧಿಕಾರಿ ಪಿ.ಬಾಬುರಾಜು ಹಾಗೂ ಜಿಲ್ಲಾ ನೋಡಲ್‌ ಅಧಿಕಾರಿ ಉಮಾ ದೇವಿ ನೇತೃತ್ವದ ತಂಡ ಬುಧವಾರ ಮಧ್ಯಾಹ್ನ 2.20ರ ಸಮ ಯ ದಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಹಿರಿಯ ಅಧಿಕಾರಿಗಳಿಂದ ಬಂದ ಆದೇಶ ಪತ್ರದ ಜತೆ ಆಗಮಿಸಿದ ತಂಡ ಆತ್ಮಾನಂದ ಅವರ ನಿವಾಸಕ್ಕೆ ಸ್ಥಳೀಯ ಪೊಲೀಸರ ನೆರವಿನಿಂದ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

Advertisement

Udayavani is now on Telegram. Click here to join our channel and stay updated with the latest news.

Next