Advertisement

ಮುಂದುವರೆದ ಮಳೆ: ಶೃಂಗೇರಿಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

12:08 PM Jul 13, 2022 | Team Udayavani |

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವದಿದ್ದು, ಬುಧವಾರ ಬಿಇಓ ರಾಘವೇಂದ್ರ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

Advertisement

ಸತತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 1 ವಾರಗಳ ಕಾಲ ರಜೆ ಘೋಷಿಸಲಾಗಿತ್ತು, ಇಂದಿನಿಂದ ಮತ್ತೆ ಶಾಲಾ ಕಾಲೇಜುಗಳ ಆರಂಭವಾಗಿತ್ತು.

ಇದನ್ನೂ ಓದಿ: ಲಂಕಾ ಅಧ್ಯಕ್ಷ ರಾಜಪಕ್ಸ ಮಾಲ್ಡೀವ್ಸ್ ಗೆ ಪರಾರಿ; ಕೊಲಂಬೊದಲ್ಲಿ ಭುಗಿಲೆದ್ದ ಜನಾಕ್ರೋಶ

ಶೃಂಗೇರಿಯಲ್ಲಿ ಮಳೆ ಮುಂದುವರೆದಿದ್ದು ಈ  ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next