Advertisement

Kangana Ranaut: ವಿವಾದಿತ 3 ಕೃಷಿ ಕಾಯ್ದೆ ವಾಪಸ್‌ ತರಬೇಕು: ಕಂಗನಾ

12:46 AM Sep 25, 2024 | Team Udayavani |

ಶಿಮ್ಲಾ: ರೈತ ಪ್ರತಿಭಟನೆ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಈಗ ರದ್ದುಗೊಂಡಿರುವ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್‌ ತರಬೇಕೆಂದು ಆಗ್ರಹಿಸಿದ್ದಾರೆ.

Advertisement

ಅವರ ಈ ಹೇಳಿಕೆ ಮತ್ತೆ ವಿವಾದದ ಕಿಡಿ ಹೊತ್ತಿಸಿದೆ. ಸ್ವಕ್ಷೇತ್ರ ಮಂಡಿಯಲ್ಲಿ ಮಾತನಾಡಿರುವ ಕಂಗನಾ, “ನನಗೆ ಗೊತ್ತು ಈ ಹೇಳಿಕೆ ವಿವಾದಕ್ಕೀಡಾಗುತ್ತದೆ, ಆದರೂ ಹೇಳುತ್ತಿದ್ದೇನೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next