Advertisement

48 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಕೇಸು

09:15 AM Aug 03, 2017 | Team Udayavani |

ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ 48 ಮಂದಿ ಐಎಎಸ್‌, ಐಪಿಎಸ್‌ ಮತ್ತು ಐಆರ್‌ಎಸ್‌ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಕೇಂದ್ರ ಸರಕಾರ ಸಮ್ಮತಿಸಿದೆ. ಈ ಪೈಕಿ 23 ಐಎಎಸ್‌, 22 ಭಾರತೀಯ ಕಂದಾಯ ಸೇವೆ (ಐಆರ್‌ಎಸ್‌) ಅಧಿಕಾರಿಗಳಿದ್ದು, 13 ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಸಿಬಂದಿ ಖಾತೆ ಸಹಾಯಕ ಸಚಿವ ಜಿತೇಂದ್ರ ಸಿಂಗ್‌ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next