Advertisement

ಶಿರಾಡಿ ಘಾಟಿಯಲ್ಲಿ ಖ್ಯಾತ ತುಳು ಚಿತ್ರ ನಟ ರೂಪೇಶ್ ಶೆಟ್ಟಿ ಕಾರು ಅಪಘಾತ

09:14 PM Jan 13, 2021 | Team Udayavani |

ಮಂಗಳೂರು: ಬೆಂಗಳೂರಿಗೆ ತೆರಳುತ್ತಿದ್ದ ಚಿತ್ರನಟ ರೂಪೇಶ್‌ ಶೆಟ್ಟಿ ಅವರ ಕಾರು ಶಿರಾಡಿ ಘಾಟಿಯಲ್ಲಿ ಬುಧವಾರ ಸಂಜೆ ಅಪಘಾತಕ್ಕೀಡಾಗಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Advertisement

ಕಾರ್ಯಕ್ರಮದ ನಿಮಿತ್ತ ರೂಪೇಶ್‌ ಅವರು ಗೆಳೆಯರ ಜತೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next