Advertisement

ಶ್ರೀನಿವಾಸ ಪೂಜಾರಿ ಪರಿಷತ್‌ ಪ್ರತಿಪಕ್ಷ ನಾಯಕ

06:10 AM Jul 01, 2018 | Team Udayavani |

ಬೆಂಗಳೂರು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನಿಯುಕ್ತಿಗೊಳಿಸಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. 

Advertisement

ಈ ಕುರಿತು ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದಿರುವ ಬಿಎಸ್‌ವೈ, ನಿಮ್ಮನ್ನು ಪರಿಷತ್‌ನ ಪ್ರತಿಪಕ್ಷ ನಾಯಕನನ್ನಾಗಿ ನಿಯುಕ್ತಿಗೊಳಿಸಲಾಗಿದೆ. ಈ ಹೊಣೆಗಾರಿಕೆಯನ್ನು ಜವಾಬ್ದಾರಿಯಾಗಿ ನಿರ್ವಹಿಸುತ್ತಾ ಪಕ್ಷ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸಿ ಎಂದು ತಿಳಿಸಿದ್ದಾರೆ. ಪರಿಷತ್‌ನ ಮುಖ್ಯ ಸಚೇತಕರಾಗಿ ಮಹಂತೇಶ ಕವಟಗಿಮಠ ಅವರನ್ನು ನಿಯುಕ್ತಿಗೊಳಿಸಿರುವ ಬಗ್ಗೆಯೂ ಆದೇಶ ಹೊರಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next