Advertisement
ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶ ಸರಕಾರ ಮುಜಫರನಗರದ 2013ರ ದೊಂಬಿ ಪ್ರಕರಣದಲ್ಲಿನ ಬಿಜೆಪಿಯ ಆರೋಪಿಗಳ ವಿರುದ್ಧದ ಕೇಸುಗಳನ್ನು ಹಿಂಪಡೆಯಲಾಗುವುದೆಂದು ಹೇಳಿದೆ. ಅಧಿಕಾರದಲ್ಲಿರುವ ಪಕ್ಷವೊಂದು ತನ್ನದೇ ಜನರ ವಿರುದ್ಧದ ಕೇಸುಗಳನ್ನು ಹಿಂಪಡೆಯುವುದು ಹೇಗೆ ಸಾಧ್ಯ ? ಹಾಗೆ ಮಾಡಿದಲ್ಲಿ ಅದು ಪಕ್ಷಪಾತಿ ಸರಕಾರ ಆಗುವುದಿಲ್ಲವೇ ಎಂದು ಹಾರ್ದಿಕ್ ತಮ್ಮ ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ.
Advertisement
ಬಿಜೆಪಿ ನಾಯಕರ ಮರ್ಜಿಯಂತೆ ದೇಶ ನಡೆಯುತ್ತಿದೆ: ಹಾರ್ದಿಕ್
03:29 PM Jan 23, 2018 | udayavani editorial |
Advertisement
Udayavani is now on Telegram. Click here to join our channel and stay updated with the latest news.