Advertisement

Puttur ಪುತ್ತಿಲ ವಿರುದ್ಧ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ

01:22 AM Aug 31, 2024 | Team Udayavani |

ಪುತ್ತೂರು: ಸುಳ್ಳು ಸುದ್ದಿಗಳನ್ನು ಹಬ್ಬಿಸಿ ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿದೆ ಎಂದು ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಹಾಗೂ ತೇಜೋವಧೆ ಮಾಡುವಂಥ ವರದಿ ಪ್ರಕಟಿಸದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ ಹೊರಡಿಸಿದೆ.

Advertisement

ಇದು ಎಲ್ಲ ರೀತಿಯ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next