Advertisement

ರಾಜ್ಯದಲ್ಲಿಂದು 317 ಮಂದಿಗೆ ಕೋವಿಡ್ ಸೋಂಕು ದೃಢ: 322 ಮಂದಿ ಬಿಡುಗಡೆ

06:44 PM Jun 16, 2020 | keerthan |

ಬೆಂಗಳೂರು: ರಾಜ್ಯದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತಷ್ಟು ಹೆಚ್ಚಳವಾಗಿದೆ. ಇಂದು ರಾಜ್ಯದಲ್ಲಿ317 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7530 ಕ್ಕೆ ಏರಿಕೆಯಾಗಿದೆ.

Advertisement

ರಾಜ್ಯದಲ್ಲಿಂದು ಸೋಂಕಿನ ಕಾರಣದಿಂದ 7 ಮಂದಿ ಸಾವನ್ನಪ್ಪಿದ್ದಾರೆ.322 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2976 ಸಕ್ರಿಯ ಸೋಂಕು ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಇಂದು ಅತೀ ಹೆಚ್ಚು ಸೋಂಕಿತರು ಕಂಡುಬಂದಿದ್ದಾರೆ. ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ದಕ್ಷಿಣಕನ್ನಡ 79, ಕಲಬುರ್ಗಿ 63, ಬಳ್ಳಾರಿ 53 ,ಬೆಂಗಳೂರು ನಗರ 47 ಪ್ರಕರಣಗಳು ದೃಢಪಟ್ಟಿವೆ.

Advertisement

Udayavani is now on Telegram. Click here to join our channel and stay updated with the latest news.

Next