Advertisement
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್-19 ಸೋಂಕು ಪ್ರಸ್ತುತ ದಿನಮಾನದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಇದರ ನಿಯಂತ್ರಣ ಹಾಗೂ ನಿರ್ಮೂಲನೆಗೆಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಪ್ರಮುಖವಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೈಗಳನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಈ ಸೋಂಕಿನ ಕುರಿತು ಜನರು ಭಯಭೀತರಾಗದೆ ಮುಂಜಾಗ್ರತೆ ವಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿಶೇಷ ಜಾಗೃತಿ ಜನಾಂದೋಲನ ಆಯೋಜಿಸಲಾಗಿದೆ ಎಂದರು.
Advertisement
ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ: ನ್ಯಾ|ಗೀತಾ
07:28 PM Oct 18, 2020 | Suhan S |
Advertisement
Udayavani is now on Telegram. Click here to join our channel and stay updated with the latest news.