Advertisement

ಕೋವಿಡ್‌ ಉಲ್ಬಣ: ಶಿರೂರು ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ

06:54 PM Aug 06, 2021 | Team Udayavani |

ಬೈಂದೂರು: ಕೋವಿಡ್‌ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಶಿರೂರು ಟೋಲ್‌ ಗೇಟ್‌ ಬಳಿ ಹೊರ ಜಿಲ್ಲೆಯಿಂದ ಹಾಗೂ ಹೊರರಾಜ್ಯದಿಂದ ಬರುವವರ ತಪಾಸಣೆ ಬಿಗಿಗೊಳಿಸಲಾಗಿದೆ.

Advertisement

ಉಡುಪಿ ಜಿಲ್ಲೆಯಲ್ಲಿ ಒಟ್ಟು ಹತ್ತು ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ.

ಪೊಲೀಸರಿಂದ ಉಚಿತ ಮಾಸ್ಕ್ ವಿತರಣೆ
ಸಾರ್ವಜನಿಕರು ಕೋವಿಡ್‌ ನಿಯಮ ಪಾಲಿಸದೆ ಮಾಸ್ಕ್ ಧರಿಸದಿರುವವರಿಗೆ ಬೈಂದೂರು ಪೊಲೀಸರು ಸೂಕ್ತ ಎಚ್ಚರಿಕೆ ನೀಡಿ ಉಚಿತ ಮಾಸ್ಕ್ ವಿತರಿಸಿದ್ದಾರೆ.ಹೊರಜಿಲ್ಲೆಯಿಂದ ಬರುವ ವಾಹನ ತಪಾಸಣೆ ನಡೆಸಿ ಸ್ಕ್ರೀನಿಂಗ್‌ ಮಾಡಿ ಜಿಲ್ಲೆಯ ಒಳ ಪ್ರವೇಶ ನೀಡಲಾಗುತ್ತಿದೆ.

ಇದನ್ನೂ ಓದಿ:ಕ್ಯಾನ್ಸರ್ ಪೀಡಿತೆ ಅಕ್ಕನನ್ನು ಬದುಕಿಸಿಕೊಳ್ಳಲು ಬೀದಿಯಲ್ಲಿ ಕಾಳು ಮಾರುತ್ತಿರುವ ಪುಟ್ಟ ಬಾಲಕ

ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಹಾಗೂ ಠಾಣಾಧಿಕಾರಿ ಪವನ್‌ ಕುಮಾರ್‌ ಹಾಗೂ ಸಿಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next