Advertisement

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ 9ನೇ ಬಲಿ

08:30 PM Jun 26, 2020 | Sriram |

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಸೋಂಕಿಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

Advertisement

ಬಳ್ಳಾರಿ ನಗರದ ರೇಡಿಯೋ ಪಾರ್ಕ್ ನಿವಾಸಿ 65 ವರ್ಷದ ವೃದ್ಧೆ ಉಸಿರಾಟ ಸಮಸ್ಯೆ ಸೇರಿ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಕಡಿಮೆ ಸಮಸ್ಯೆಯಿಂದ ಇಲ್ಲಿನ ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

15 ನಿಮಿಷಗಳ ನಂತರ ಮತ್ತೊಮ್ಮೆ ಪರಿಶೀಲಿಸಿದಾಗ ಮತ್ತಷ್ಟು ಕುಸಿದಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ಸಾವಿಗೂ ಮುನ್ನ ರೋಗಿಯ ಗಂಟಲು ದ್ರವ್ಯವನ್ನು ಟೆಸ್ಟ್ ಮಾಡಿದಾಗ ಕೋವಿಡ್ ಸೋಂಕು ಪಾಸಿಟಿವ್ ಎಂದು ಬಂದಿದ್ದು, ಎಸ್ ಒಪಿ ನಿಯಮಗಳ ಪ್ರಕಾರ ಸೋಂಕಿತ ಮೃತರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next