Advertisement
ಇಲ್ಲಿನ ನಿವಾಸಿಯೋರ್ವರು ಅನಾರೋಗ್ಯದಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ. 19ರಂದು ಆಕೆ ಮೃತಪಟ್ಟಿದ್ದು ಸಾವಿಗೆ ಬಹು ಅಂಗಾಗ ವೈಫಲ್ಯ ಕಾರಣ ಎನ್ನಲಾಗಿತ್ತು. ಅನಂತರ ಉಡುಪಿ ಸರಕಾರಿ ಆಸ್ಪತ್ರೆಯ ಮೂಲಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿತ್ತು. ಈ ಸಂದರ್ಭ ಕೋವಿಡ್ ಸೋಂಕಿನ ಲಕ್ಷಣವಿಲ್ಲ ಎಂದು ತಿಳಿಸಲಾಗಿತ್ತು. ಇದೀಗ ಐದು ದಿನಗಳ ಅನಂತರ ಆಕೆಯಲ್ಲಿ ಕೋವಿಡ್ ಸೋಂಕಿದೆ ಎನ್ನುವುದು ವರದಿ ನೀಡಲಾಗಿದೆ. ಹೀಗಾಗಿ ಶವದ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದವರಲ್ಲಿ ಆತಂಕಕ್ಕೆ ಕಾರಣವಾಗಿದೆ.
Advertisement
ಸಾಲಿಗ್ರಾಮ: ಮೃತಪಟ್ಟು ಐದು ದಿನದ ಅನಂತರ ಪಾಸಿಟಿವ್ ರಿಪೋಟ್
05:06 PM Aug 25, 2020 | sudhir |
Advertisement
Udayavani is now on Telegram. Click here to join our channel and stay updated with the latest news.