Advertisement

Kollur ಕೋವಿಯಿಂದ ಗುಂಡಿಕ್ಕಿ ದನ ಹತ್ಯೆ

11:27 PM Sep 29, 2023 | Team Udayavani |

ಕೊಲ್ಲೂರು: ಬೆಳ್ಳಾಲ ಗ್ರಾಮದ ಅಂಗಡಿಜೆಡ್ಡುವಿನಲ್ಲಿ ಮೇಯಲು ಬಿಟ್ಟಿದ್ದ ಗುಲಾಬಿ ಅವರಿಗೆ ಸೇರಿದ್ದ ದನ ಹಾಗೂ ಇತರ ದನಗಳಿಗೆ ನರಸಿಂಹ ಕೋವಿಯಿಂದ ಶೂಟ್‌ ಮಾಡಿದ ಪರಿಣಾಮ ದನ ಗಂಭೀರ ಗಾಯಗೊಂಡು ಸಾವನ್ನಪ್ಪಿದೆ ಎಂದು ಕೊಲ್ಲೂರು ಠಾಣೆಗೆ ದೂರು ನೀಡಲಾಗಿದೆ.

Advertisement

ನೀಡಿದ ದೂರಿನಲ್ಲಿ ನರಸಿಂಹ ಅವವರನ್ನು ವಿಚಾರಿಸಿದಾಗ ದನಕ್ಕೆ ಹೊಡೆದ ಹಾಗೆ ನಿಮಗೂ ಹೊಡೆಯುತ್ತೇನೆ ಎಂದು ಬೆದರಿಸುತ್ತಿರುವುದಾಗಿ ಆರೋಪಿಸಿದ್ದು, ಅದೇ ಗದ್ದೆಯಲ್ಲಿ ಕಳೆದ ಒಂದು ತಿಂಗಳಿನಿಂದ ಮೂರು ದನ ಸತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next