Advertisement

ಉಚ್ಚನ್ಯಾಯಾಲಯಕ್ಕೆ ಸಿಪಿಐ ಮುಖಂಡರ ಮನವಿ

12:08 PM Jan 28, 2022 | Team Udayavani |

ಶಹಾಬಾದ: ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಪಿಐ (ಎಂ) ಪಕ್ಷದಿಂದ ಉಪ ತಹಶೀಲ್ದಾರ್‌ ಮಲ್ಲಿಕಾರ್ಜುನರೆಡ್ಡಿ ಮುಖಾಂತರ ಬೆಂಗಳೂರಿನ ಉತ್ಛನ್ಯಾಲಯದ ನ್ಯಾಯಾ ಧೀಶರಿಗೆ ಮನವಿ ಪತ್ರ ಸಲ್ಲಿಸಲಾಯಿತು.

Advertisement

ಕರ್ನಾಟಕ ಪ್ರಾಂತ ರೈತ ಸಂಘದ ಚಿತ್ತಾಪುರ ತಾಲೂಕಾಧ್ಯಕ್ಷ ಸಾಯಬಣ್ಣ ಗುಡುಬಾ, ಸಿಪಿಐ (ಎಂ) ತಾಲೂಕು ಕಾರ್ಯದರ್ಶಿ ಶೇಖಮ್ಮ ಕುರಿ, ದಲಿತ ವಿದ್ಯಾರ್ಥಿ ಒಕ್ಕೂಟ ಸಂಚಾಲಕ ಪೂಜಪ್ಪ ಮೇತ್ರೆ, ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫೀರೋಜಬಾದ್‌, ದಸಂಸ ಸಂಘಟನಾ ಸಂಚಾಲಕ ಮಲ್ಲಣ್ಣ ಮಸ್ಕಿ ಇತರರು ಈ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next