Advertisement
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿದ್ಯುತ್ ಕ್ಷೇತ್ರ ಸಾಮಾಜಿಕ,ಆರ್ಥಿಕ, ಅಭಿವೃದ್ಧಿಯ ಮಹತ್ವದ ಒಂದು ಸೇವೆ ಎಂಬುದು ಇದುವರೆಗಿನ ನಿಲುವಾಗಿತ್ತು. ಅದರಿಂದ ದೂರ ಸರಿದು, ಅದನ್ನು ಮಾರುಕಟ್ಟೆ ಪ್ರೇರಿತ ಲಾಭದ ಸರಕನ್ನಾಗಿ ಪರಿವರ್ತಿಸುವ ಕ್ರಮ ಅಪಾಯಕಾರಿಯಾಗಿದೆ. ವಿದ್ಯುತ್ ಮಸೂದೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದಲ್ಲಿ ರಾಜ್ಯದ ವಿದ್ಯುತ್ ಉತ್ಪಾದನೆ, ಸರಬರಾಜು ಹಾಗೂ ವಿತರಣೆಯ ಕಂಪನಿಗಳು ಹಾಗೂ ಅವುಗಳ ಲಕ್ಷಾಂತರ ಕೋಟಿ ಆಸ್ತಿಗಳು ಕಾರ್ಪೋರೇಟ್ ಕಂಪನಿಗಳ ಕೈ ವಶವಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Advertisement
ವಿದ್ಯುತ್ ಕ್ಷೇತ್ರ ಖಾಸಗೀಕರಣ ಯತ್ನಕ್ಕೆ ಸಿಪಿಐಎಂ ಖಂಡನೆ
02:10 PM Jun 03, 2020 | Suhan S |
Advertisement
Udayavani is now on Telegram. Click here to join our channel and stay updated with the latest news.