Advertisement

ಅಜ್ಜಿ, ಮಗಳು, ಮೊಮ್ಮಗಳು ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ : ಕಾರಣ ನಿಗೂಢ

02:39 PM Sep 06, 2021 | Team Udayavani |

ಶೃಂಗೇರಿ : ಅಜ್ಜಿ, ಮಗಳು, ಮೊಮ್ಮಗಳು ಸೇರಿ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ.

Advertisement

ವೀಣಾ(70), ಶಾರದಾ (49), ಶ್ರಾವ್ಯ(16) ಮೃತ ದುರ್ದೈವಿಗಳು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಕುರಿತು ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಒಮ್ಮತದಿಂದ ಚುನಾವಣೆ ಎದುರಿಸಿ: ಡಿಕೆಶಿ

Advertisement

Udayavani is now on Telegram. Click here to join our channel and stay updated with the latest news.

Next