Advertisement
ಈ ಸಂಬಂಧ ಆಕೆಯ ಪುತ್ರ ಅಂಬರೀಶ್(35) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಅಂಬರೀಶ್ ಕೂಲಿ ಕೆಲಸ ಮಾಡಿಕೊಂಡಿದ್ದು, ಜತೆಗೆ ವಿಪರೀತ ಮದ್ಯ ವ್ಯಸನಿಯಾಗಿದ್ದಾನೆ. ಈ ಮಧ್ಯೆ ಸರಿಯಾಗಿ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮತ್ತೂಂದೆಡೆ ಪುತ್ರ ಸರಿಯಾಗಿ ನೋಡಿಕೊಳ್ಳದರಿಂದ ತಾಯಿ ಯಮನಮ್ಮ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದರು.
Advertisement
ಕುಡಿಯಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮಗನಿಂದ ತಾಯಿಯ ಹತ್ಯೆ
09:13 AM Feb 27, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.