Advertisement

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವಕನಿಗೆ ಹಲ್ಲೆ!

11:49 PM May 09, 2022 | Shreeram Nayak |

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಕಡೆಯವರು ಶಿವಮೊಗ್ಗದ ಹಳೆ ಮಂಡ್ಲಿಯ ಯುವಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Advertisement

ಈ ಸಂಬಂಧ ಯುವತಿ ಮತ್ತು ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಯುವಕ ಮತ್ತು ಯುವತಿ ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯು ಪ್ರೀತಿ ನಿವೇದನೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ:ಅಕ್ಕನ ಗಂಡ ತಂಗಿಗೆ, ತಂಗಿ ಗಂಡ ಅಕ್ಕನಿಗೆ! ಕತ್ತಲಲ್ಲಿ ನಡೆದ ಮದುವೆಯಲ್ಲಿ ಆಯಿತು ಅದಲು ಬದಲು

ಅದಕ್ಕೆ ಯುವಕ ನಿರಾಕರಿಸಿದ್ದು , ಇದೇ ಕಾರಣದಿಂದ ಯುವಕನ ಮನೆಗೆ ನುಗ್ಗಿ ಹಲ್ಲೆ ಮಾಡಲಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next