Advertisement

ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಬೆಂಕಿ; ಹಾನಿ

01:15 AM May 30, 2022 | Team Udayavani |

ಕಾಣಿಯೂರು: ಮನೆ ಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಭಾಗಶಃ ಹಾನಿಯಾದ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ಪೆರ್ಲೊಡಿ ಎಂಬಲ್ಲಿ ಶನಿವಾರ ನಡೆದಿದೆ.

Advertisement

ಪೆರ್ಲೊಡಿ ಜನಾರ್ದನ ಗೌಡ ಅವರು ತನ್ನ ಸ್ಕೂಟರ್‌ನಲ್ಲಿ ಪೇಟೆಗೆ ತೆರಳಿ ಮನೆಗೆ ವಾಪಸಾಗಿ ಮನೆಯಂಗ ಳದಲ್ಲಿ ಸ್ಕೂಟರ್‌ ನಿಲ್ಲಿಸಿದ್ದು, ಹತ್ತು ನಿಮಿಷದೊಳಗೆ ಸ್ಕೂಟರ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಉರಿದಿದೆ.

ತತ್‌ಕ್ಷಣ ನೀರು ಹಾಕಿ ಬೆಂಕಿ ನಂದಿಸಿದರೂ ಸ್ಕೂಟರ್‌ನ ಅಧ‌ì ಭಾಗಕ್ಕೆ ಹಾನಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next