Advertisement

ಅಪಘಾತ: ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

12:28 AM May 16, 2022 | Team Udayavani |

ಮಡಿಕೇರಿ: ಕಾರು ಢಿಕ್ಕಿಯಾದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಬಸವನಹಳ್ಳಿ ಹೆದ್ದಾರಿಯಲ್ಲಿ ನಡೆದಿದೆ.

Advertisement

ಅಂದಗೋವೆಯ ನಿವಾಸಿ ಲೋಕೇಶ್‌ (56) ಮೃತರು.

ಹೆದ್ದಾರಿ ದಾಟುತ್ತಿದ್ದ ಸಂದರ್ಭ ಅತಿವೇಗದಲ್ಲಿ ಬಂದ ಕಾರು ಢಿಕ್ಕಿಯಾದ ಪರಿಣಾಮ ಲೋಕೇಶ್‌ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟರು.

ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದು, ಕುಶಾಲನಗರ ಪೊಲೀಸರು ಪತ್ತೆ ಕಾರ್ಯ ಚುರುಕುಗೊಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next