Advertisement

ಮಾರ್ಗನ್ vs ಮಹೇಂದ್ರ: ಟಾಸ್ ಗೆದ್ದ ಕೆಕೆಆರ್, ಚೆನ್ನೈ ತಂಡಕ್ಕೆ ಕರ್ರನ್ ಸೇರ್ಪಡೆ

03:25 PM Sep 26, 2021 | Team Udayavani |

ಅಬುಧಾಬಿ: ಐಪಿಎಲ್ ಕೂಟದಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ಮತ್ತು ಸಿಎಸ್ ಕೆ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಆರ್ ಸಿಬಿ ಮತ್ತು ಮುಂಬೈ ತಂಡಗಳು ಸೆಣಸಾಡಲಿದೆ.

Advertisement

ಅಬುಧಾಬಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ನಾ/ವಿ.ಕೀ), ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹ್ಯಾಜಲ್‌ವುಡ್

ಕೋಲ್ಕತ್ತಾ ನೈಟ್ ರೈಡರ್ಸ್: ಶುಭ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿ.ಕೀ), ಆಂಡ್ರೆ ರಸೆಲ್, ಸುನಿಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ, ಪ್ರಸಿದ್ ಕೃಷ್ಣ

Advertisement

Udayavani is now on Telegram. Click here to join our channel and stay updated with the latest news.

Next