Advertisement

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

01:22 PM Mar 20, 2024 | Team Udayavani |

ಹೊಸದಿಲ್ಲಿ: ದೇಶದ ಬ್ಯಾಂಕಿಂಗ್‌ ವ್ಯವಸ್ಥೆ ಮೇಲೆ ಸೈಬರ್‌ ದಾಳಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಂಥ ಅಪಾಯಗಳನ್ನು ಎದುರಿಸುವ ನಿಟ್ಟಿನಲ್ಲಿ ತಾಂತ್ರಿಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚಿಸಿದೆ.

Advertisement

ಸೈಬರ್‌ ಭದ್ರತೆ ಮತ್ತು ಮಾಹಿತಿ ತಂತ್ರಜ್ಞಾನ ಪರೀಕ್ಷೆ (ಸಿಎಸ್‌ಐಟಿಇ) ವ್ಯವಸ್ಥೆಗೆ ಬ್ಯಾಂಕ್‌ಗಳನ್ನು ಮೇಲ್ದರ್ಜೆಗೆ ಏರಿಸಬೇಕು. ತಪಾಸಣೆ ವೇಳೆ ಕಂಡುಬಂದಿರುವ ಲೋಪ- ದೋಷಗಳನ್ನು ನಿವಾರಿಸಲೂ ಮುಂದಾಗಬೇಕು ಎಂದಿದೆ.

ಸೈಬರ್‌ ದಾಳಿಗೆ ಸಂಬಂಧಿಸಿದಂತೆ ವಿಪತ್ತು ನಿರ್ವಹಣೆಯ ಸಿದ್ಧತೆ, ವಂಚನೆ ಪತ್ತೆ ದಕ್ಷತೆ ಸೇರಿದಂತೆ ಬ್ಯಾಂಕ್‌ಗಳ ವಿವಿಧ ಸಾಮರ್ಥ್ಯಗಳನ್ನು ನಿರ್ಣಯಿಸಲು ಸಿಎಸ್‌ಐಟಿಇ ಸಹಾಯ ಮಾಡುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next