Advertisement

ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

12:33 AM Jul 09, 2022 | Team Udayavani |

ಬೆಂಗಳೂರು: ಧರ್ಮಸ್ಥಳ ಡಾ| ವೀರೇಂದ್ರ ಹೆಗ್ಗಡೆ ಅವರಿಗೂ ನನಗೂ ಮಂಜುನಾಥನಿಗೂ ಭಕ್ತರಿಗೂ ಇರುವ ಸಂಬಂಧದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಡಾ| ವೀರೇಂದ್ರ ಹೆಗ್ಗಡೆ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಹೆಗ್ಗಡೆ ದೊಡ್ಡ ಕ್ಷೇತ್ರಕ್ಕೆ ಧರ್ಮಾಧಿಕಾರಿ ಆಗಿದ್ದಾರೆ. “ಮಾತು ತಪ್ಪದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ’ ಅಂತ ಮಾತಿದೆ. ಅವರನ್ನು ಕೇಂದ್ರ ಸರಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಅವರು ಮಾಡಿರುವ ಗ್ರಾಮೀಣ ಸೇವೆ ಅನನ್ಯ ಎಂದು ಹೇಳಿದರು.

ಧರ್ಮಸ್ಥಳದಲ್ಲಿ ಪ್ರಾಮಾಣಿಕತೆ ಯಿಂದ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ. ನಮ್ಮ ರಾಜ್ಯದಿಂದ ಅವರಿಗೆ ಅಭಿನಂದಿಸುತ್ತೇನೆ. ನನಗೆ ಬಹಳ ಸಂತೋಷ ತಂದಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next