Advertisement

ಹಾನಗಲ್ ಉಪ ಚುನಾವಣೆ : ಮುಖಂಡರ ಜೊತೆ ಡಿಕೆಶಿ ಚರ್ಚೆ

09:11 PM Sep 29, 2021 | Team Udayavani |

ಬೆಂಗಳೂರು: ಹಾನಗಲ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ಹಾವೇರಿ ಜಿಲ್ಲೆ ಕಾಂಗ್ರೆಸ್ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

Advertisement

ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಧೃವನಾರಾಯಣ್, ಮಾಜಿ ಸಚಿವರಾದ ಕೆ.ಬಿ. ಕೋಳಿವಾಡ, ಮನೋಹರ್ ತಹಶೀಲ್ದಾರ್, ರುದ್ರಪ್ಪ ಲಮಾಣಿ, ಶಿವಣ್ಣನವರ್, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ್, ಪ್ರಕಾಶ್ ಗೌಡ ಪಾಟೀಲ್, ಸಂಜೀವ್ ನೀಲಗಿ, ಬ್ಯಾಡಗಿಯ ಪಾಟೀಲ್ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next