Advertisement
ಉಪ ಚುನಾವಣೆಗೆ ಉಸ್ತುವಾರಿ ವಹಿಸಿಕೊಳ್ಳದ ಸೈಲೆಂಟ್ ಆದ ವಿಚಾರದಲ್ಲಿ ಮಾತನಾಡಿದ ಡಿಕೆಶಿ, ಮಾಧ್ಯಮಗಳು ಸೈಲೆಂಟ್ ಆದ್ರೆ ನಾನು ಸೈಲೆಂಟ್ ಆಗಿರುತ್ತೇನೆ. ಕಾಂಗ್ರೆಸ್ ಪಕ್ಷ ಏನ್ ಹೇಳುತ್ತೋ ನಾನು ಅದನ್ನ ಮಾಡ್ತೀನಿ. ಕಾಂಗ್ರೆಸ್ ನಾಯಕರಿಗೂ ನನ್ನ ಪರಿಸ್ಥಿತಿ ಗೊತ್ತಿದೆ. ಹಾಗಾಗಿ ಅವರು ಎಲ್ಲವನ್ನೂ ಮಾಡ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನಾಗಿ ಏನೆಲ್ಲ ಸಾಧ್ಯವೋ ಶಕ್ತಿ ಮೀರಿ ಮಾಡುತ್ತೇನೆ. ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ ಎಂದರು.
Advertisement
ನನ್ನ ಪರಿಸ್ಥಿತಿ ಅನುಗುಣವಾಗಿ ನಾನು ಕೆಲಸ ಮಾಡುತ್ತೇನೆ: ಡಿ ಕೆ ಶಿವಕುಮಾರ್
09:44 AM Nov 18, 2019 | Team Udayavani |