ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಪದ್ಮನಾಭನಗರದ ನಿವಾಸದಲ್ಲಿ ಸೋಮವಾರ ಸಂಜೆ ಭೇಟಿ ಮಾಡಿ, ಆಶೀರ್ವಾದ ಪಡೆದರು.
Advertisement
ಡಿ ಕೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದೆಸಿ ಅಭಿನಂದಿಸಿ ಮಾತನಾಡಿದರು.
ಡಿ ಕೆ ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಶಾಸಕರಾದ ಶರತ್ ಬಚ್ಚೆಗೌಡ, ತಮ್ಮಯ್ಯ, ಡಾ ಎಂ ಸಿ ಸುಧಾಕರ್, ನಾ ರಾ ಭರತ್ ರೆಡ್ಡಿ ಉಪಸ್ಥಿತರಿದ್ದರು.