Advertisement

Daily Horoscope:ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ

07:00 AM Apr 07, 2023 | Shreeram Nayak |

ಮೇಷ
ಅಧಿಕ ಹಠ ಮಾಡದೇ ಸಹನೆ ಪರಸ್ಪರ ಸಹಕಾರದಿಂದ ಕಾರ್ಯ ಪ್ರವೃತ್ತರಾದರೆ ಯಶಸ್ಸು ಲಭಿಸಲಿದೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರದಲ್ಲಿ ಪ್ರಾಮಾಣಿಕತೆಯ ಪ್ರದರ್ಶನದಿಂದ ಪ್ರೋತ್ಸಾಹ.

Advertisement

ವೃಷಭ
ಆರೋಗ್ಯ ಸುದೃಢ. ಗೌರವ ಸ್ಥಾನ ಮಾನಾಧಿಗಳ ವೃದ್ಧಿ. ಜನಮನ್ನಣೆ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ದೀರ್ಘ‌ ಪ್ರಯಾಣ. ದೇಶ ವಿದೇಶಗಳ ವ್ಯವಹಾರಗಳಲ್ಲಿ ಅಭಿವೃದ್ಧಿ. ಬಂಧುಮಿತ್ರರ ಭೇಟಿಯಿಂದ ಮಾನಸಿಕ ನೆಮ್ಮದಿ.

ಮಿಥುನ
ಸಂಶೋಧಕರಿಗೆ, ಆಳವಾದ ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ದಿನ. ಆರೋಗ್ಯದ ಬಗ್ಗೆ ಗಮನಹರಿಸಿ. ಅತೀ ದೇಹಾಯಾಸ ಸಂಭವ. ದೂರದ ಮಿತ್ರರ ಭೇಟಿ. ಗುರುಹಿರಿಯರ ಮಾರ್ಗದರ್ಶನದ ಲಾಭ.

ಕಟಕ
ಪಾರದರ್ಶಕತೆ ಸ್ಪಷ್ಟತೆಯೊಂದಿಗೆ ವ್ಯವಹರಿಸಿ. ಪರರಿಗೆ ಉಪಕಾರ ಮಾಡಲು ಹೋಗಿ ತೊಂದರೆ ಆಹ್ವಾನಿಸದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ದೊರಕಲಿದೆ. ಮಾತೃಸಮಾನರಿಂದ ಪ್ರೋತ್ಸಾಹ ಸಹಾಯ ಲಭ್ಯ.

ಸಿಂಹ
ಆರೋಗ್ಯದ ಬಗ್ಗೆ ಗಣನೀಯ ಎಚ್ಚರ ಅಗತ್ಯ. ಆಸಾರ ಸೇವನೆಯಲ್ಲಿ ಮುಂಜಾಗ್ರತೆ ವಹಿಸಿರಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಾಂಸಾರಿಕವಾಗಿ ನೆಮ್ಮದಿ ದಿನ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

Advertisement

ಕನ್ಯಾ
ಆರೋಗ್ಯ ವೃದ್ಧಿ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಮಾಗಮ. ಆಸ್ತಿ ಸಂಚಯನಕ್ಕೆ ಆದ್ಯತೆ. ಹೂಡಿಕೆಗಳಲ್ಲಿ ಲಾಭ. ಮಕ್ಕಳಿಂದ ಸಂತೋಷದ ವಾರ್ತೆ. ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ.

ತುಲಾ
ಪರಸ್ತ್ರೀ ಪುರುಷರಿಂದ ಸಹಾಯ. ಕೆಲಸ ಕಾರ್ಯಗಳಲ್ಲಿ ಚುರುಕುತನ ಬುದ್ಧಿವಂತಿಕೆ ಯಿಂದ ಹೂಡಿದ ಪ್ರವೃತ್ತಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಮನೋರಂಜನೆ ಸಂಭ್ರಮ. ಸೌಂದರ್ಯ ಪದಾರ್ಥಗಳ ಖರೀದಿ.

ವೃಶ್ಚಿಕ
ದೂರ ಪ್ರಯಾಣ. ಆರೋಗ್ಯದ ಬಗ್ಗೆ ಉದಾಸೀನತೆ ಮಾಡದಿರಿ. ಮಿತ್ರರ ಸಹಕಾರ. ನಿರಂತರ ಧನ ಸಂಚಯನ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸಾಮಾಜಿಕ ಸುಧಾರಣೆ ಕಾರ್ಯಗಳಲ್ಲಿ ಆಸಕ್ತಿ.

ಧನು
ಕೆಲಸ ಕಾರ್ಯಗಳಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸಫ‌ಲತೆ. ಕೀರ್ತಿ ಶ್ರೇಯಸ್ಸು ಲಭಿಸಿದ ಸಂತೋಷ. ಪರವೂರು, ಪರದೇಶದ ವ್ಯವಹಾರ ಗಳಲ್ಲಿ ನೆಮ್ಮದಿ. ಅನಿರೀಕ್ಷಿತ ಧನ ಲಾಭ. ಸಹೋದರ ಸಹೋದರಿಯ ಆಗಮನದಿಂದ ಸಂತಸ.

ಮಕರ
ಆರೋಗ್ಯ ಗಮನಿಸಿ. ಹೆಚ್ಚಿದ ದೈಹಿಕ ಶ್ರಮ. ಮಿತ್ರರಿಂದ ಸಹಾಯ. ಸೇವಕ ವರ್ಗ ದವರಿಂದ ಸಹಕಾರ. ಉದ್ಯೋಗದಲ್ಲಿ ಪ್ರಗತಿ. ಹಠ ಮಾಡದೇ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರೊಡನೆ ತಾಳ್ಮೆ , ಸಹನೆಯಿಂದ ವ್ಯವಹರಿಸಿ.

ಕುಂಭ
ವಿದ್ಯೆ ಅಧ್ಯಯನ ಸಂಬಂಧ ವಿಚಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಗೌರವಾದಿ ಪ್ರಾಪ್ತಿ. ಸಂದರ್ಭೋಚಿತವಾಗಿ ಪ್ರತಿಭೆ ಪ್ರದರ್ಶನ. ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಮೀನ
ದೂರ ಪ್ರಯಾಣ. ನೂತನ ಮಿತ್ರರ ಭೇಟಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಿತ್ರರಿಂದ ಉತ್ತಮ ಸಹಕಾರ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಕ್ಕಳಿಂದ ಸುವಾರ್ತೆ. ಬಂಧು-ಮಿತ್ರರೊಡನೆ ಉತ್ತಮ ಬಾಂಧವ್ಯ ಇರಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯಿಂದಿರಿ. ದೇವತಾ ಸ್ಥಳ ಸಂದರ್ಶನ.

Advertisement

Udayavani is now on Telegram. Click here to join our channel and stay updated with the latest news.

Next