Advertisement

Daily Horoscope; ದೀರ್ಘ‌ ಪ್ರಯಾಣ. ಗುರುಹಿರಿಯರಿಂದ ಸಂತೋಷಪ್ರದರಾಗಿರಿ

07:12 AM Apr 29, 2023 | Shreeram Nayak |

ಮೇಷ: ವ್ಯಾಪಾರ ವ್ಯವಹಾರ ಉದ್ಯೋಗದಲ್ಲಿ ವಿಶ್ವಾಸಪಾತ್ರ ರಾಗಿ ಜವಾಬ್ದಾರಿ ನಿರ್ವಹಿಸಿ ಪರರ ಹಣ ನಿರ್ವಹಿಸುವಾಗ ಪಾರದರ್ಶಕತೆಗೆ ಆದ್ಯತೆ ನೀಡಿ. ದೈರ್ಯ ಹಿಂಜರಿಕೆ ಹೆದರದೇ ಕೆಲಸ ಮಾಡಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ.

Advertisement

ವೃಷಭ: ಗೃಹ ವಾಹಾನಾದಿ ಸುಖ ವೃದ್ಧಿ. ನೂತನ ಬಂಧು ಮಿತ್ರರ ಸಂಗಮ. ಕೆಲಸ ಕಾರ್ಯಗಳಲ್ಲಿ ಗೌರವಾನ್ವಿತ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಜಾಣತನ ಜವಾಬ್ದಾರಿ ಪ್ರದರ್ಶಿಸಿ. ಜನಮನ್ನಣೆ ಲಭ್ಯ. ಉತ್ತಮ ಪ್ರಗತಿದಾಯಕ ಧನಾರ್ಜನೆ.

ಮಿಥುನ: ಧಾರ್ಮಿಕ ಚಟುವಟಿಕೆಗಳಲ್ಲಿ ತಲ್ಲೀನತೆ. ದೇವತಾ ಸ್ಥಳಗಳ ಸಂದರ್ಶನ ಮನಃತೃಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಯೋಗ್ಯ ವಧು ವರ ಲಭಿಸಿದ ತೃಪ್ತಿ,. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉಳಿತಾಯದಲ್ಲಿ ಆಸಕ್ತಿ. ಹಿರಿಯರಿಗೆ ಸ್ಥಾನ ಲಾಭ.

ಕರ್ಕ: ದೀರ್ಘ‌ ಪ್ರಯಾಣ. ಗುರುಹಿರಿಯರಿಂದ ಸಂತೋಷಪ್ರದರಾಗಿರಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಸಾಮಾನ್ಯ ಧನ ವೃದ್ಧಿ.

ಸಿಂಹ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿಕೊಂಡು ತೊಂದರೆ ಎಳೆದುಕೊಳ್ಳದಿರಿ. ದಾಕ್ಷಿಣ್ಯಕ್ಕೆ ಒಳಗಾಗದೇ ಜವಾಬ್ದಾರಿಯುತ ಮಾತುಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ಮಿತ್ರರಿಂದ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ.

Advertisement

ಕನ್ಯಾ: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗುವುದರಿಂದ ಎಲ್ಲಾ ವ್ಯವಹಾರಗಳಲ್ಲಿ ಗಣ ನೀಯ ಪ್ರಗತಿ. ಕೀರ್ತಿ ಶ್ಲಾಘನೆ ಲಭ್ಯ. ಜವಾಬ್ದಾರಿಯುತ ಮಾತಿನಿಂದ ಜನ ಪ್ರಶಂಸೆ. ವಿದ್ಯಾರ್ಥಿಗಳಿಗೆ ಜ್ಞಾನ ವಿಚಾರಗಳಿಗೆ ಸದ್‌ವ್ಯಯ.

ತುಲಾ: ಸಣ್ಣ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಪರಾಕ್ರಮ ದೈರ್ಯ ಶೌರ್ಯ ಪ್ರದರ್ಶನ. ಸಂಪತ್ಸಮೃದ್ಧಿ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನ. ಜನಮನ್ನಣೆ ಗೌರವ ಸುಖಾದಿ ಲಭ್ಯ. ದೂರದ ಮಿತ್ರರಿಂದ ಸಹಕಾರ ಲಭಿಸೀತು.

ವೃಶ್ಚಿಕ: ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯೆ ಜ್ಞಾನ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಲಭ್ಯ. ಮೇಲಧಿಕಾರಿಯಿಂದ ಪ್ರೋತ್ಸಾಹ. ದಾನ ಧರ್ಮ ಮಾಡಿದ ತೃಪ್ತಿ ಇತ್ಯಾದಿ ಶುಭ ಫ‌ಲ.

ಧನು:
ನಿರೀಕ್ಷಿತ ಧನ ಸಂಚಯನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರೋಗ್ಯದಲ್ಲಿ ಸುಧಾರಣೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕಲ್ಪಿಸದಿರಿ. ಅಧ್ಯಯನಕ್ಕೆ ಅಧ್ಯತೆ. ನೂತನ ಮಿತ್ರರ ಭೇಟಿಯಿಂದ ಸಂತೋಷ..

ಮಕರ: ಧಾರ್ಮಿಕ ಕಾರ್ಯ ಗಳಿಗಾಗಿ ಪ್ರಯಾಣ., ದೇವತಾ ಸ್ಥಳ ಸಂದರ್ಶನ. ಗುರು ಹಿರಿಯರೊಂದಿಗೆ ಸಂಭ್ರಮದ ವಾತಾವರಣ. ದೂರದ ಮಿತ್ರರೊಂದಿಗೆ ಸಮಾಲೋಚನೆ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಉತ್ತಮ ಧನಸಂಪಾದನೆ.

ಕುಂಭ:
ಆರೋಗ್ಯ ಗಮನಿಸಿ. ದೈಹಿಕ ಶ್ರಮ. ಅಧಿಕ ಬುದ್ಧಿ ವಂತಿಕೆ, ಚುರುಕುತನ ಪ್ರದ ರ್ಶನ. ಜನಾನುರಾಗಿ ವರ್ತನೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾ ವರಣ. ಪರಿಶ್ರಮಕ್ಕೆ ತಕ್ಕ ಉತ್ತಮ ಪ್ರತಿಫ‌ಲ ಗಳಿಸುವ ಯೋಗ. ಕೆಲಸದಲ್ಲಿ ಸ್ಪಷ್ಟನೆ.

ಮೀನ:
ನಿರೀಕ್ಷಿತ ಸ್ಥಾನ ಗೌರವ ದೊರಕಿದ ಸಂತೋಷ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀ ನತೆ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳಿಂದ ಸಂತೋಷ ವೃದ್ಧಿ. ಉತ್ತಮ ಗುಣ ನಡತೆಯಿಂದ ಜನಾದಾರ ಗೌರವ ಪ್ರಾಪ್ತಿ.

Advertisement

Udayavani is now on Telegram. Click here to join our channel and stay updated with the latest news.

Next