Advertisement

Daily Horoscope; ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು

07:04 AM May 13, 2023 | Team Udayavani |

ಮೇಷ: ಗುರುಹಿರಿಯರ ಆಶೀರ್ವಾದದ ಸಹಕಾರ. ನಿರೀಕ್ಷಿತ ಸ್ಥಾನ ಮಾನ ಗೌರವ ಪ್ರಾಪ್ತಿ. ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ.

Advertisement

ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನಲಾಭ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಮನೆಯಲ್ಲಿ ಸಂತೋಷದ ವಾತಾವರಣ.

ಮಿಥುನ: ದೀರ್ಘ‌ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ. ಕೆಲಸ ಕಾರ್ಯ ಗಳಲ್ಲಿ ನಿರೀಕ್ಷಿತ ಗೌರವ ಆದರಾದಿ ಲಭ್ಯ. ಗೃಹ, ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.

ಕರ್ಕ:
ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದಾವು. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರ ದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ:
ಪರಿಸ್ಥಿತಿಗೆ ಸರಿಯಾದ ಕಾರ್ಯ ವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದೂರ ಸಂಚಾರ ಸಂಭವ. ಸಾಂಸಾರಿಕವಾಗಿ ನೆಮ್ಮದಿಯ ದಿನ.

ಕನ್ಯಾ:
ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂ ಮೀರಿದ ಧನಾಗಮ. ಖರ್ಚಿನ ಬಗ್ಗೆ ಗಮನವಿರಲಿ.

ತುಲಾ: ಮನೋರಂಜನೆ ಉಲ್ಲಾಸದಲ್ಲಿ ಕಾಲ ಕಳೆಯುವಿಕೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ. ದೀರ್ಘ‌ ಪ್ರಯಾಣ. ವಿವಾಹಾದಿ ವಿಚಾರ ಗಳಲ್ಲಿ ಆಸಕ್ತಿ. ವಿದೇಶದಲ್ಲಿ ಅಧ್ಯಯನ ಆಸಕ್ತರಿಗೆ ವಿಪುಲ ಅವಕಾಶಗಳು ಒದಗಿ ಬರುವುದು.

ವೃಶ್ಚಿಕ
: ಅವಿವಾಹಿತರಿಗೆ ವಿವಾಹ ಯೋಗ. ಉದ್ಯೋಗ ವ್ಯವಹಾರಗಳಲ್ಲಿ ಬಹುಜನರ ಸಂಪರ್ಕ. ಅನ್ಯರ ಮೇಲೆ ಅವಲಂಬನೆ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ವಾಹನಾದಿ ಸುಖ ವೃದ್ಧಿ. ಆಸ್ತಿ ಸಂಗ್ರಹ. ಮಿತ್ರರ ಸಹಕಾರ ಲಭ್ಯ.

ಧನು
: ಹಠ ಮಾಡದೇ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಗೌರವಾನ್ವಿತ ಧನ ಸಂಪಾದನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ಕುಟುಂಬದವರೊಂದಿಗೆ ಪುಣ್ಯಕ್ಷೇತ್ರ ಭೇಟಿ. ಬಂಧುಮಿತ್ರರ ಆಗಮನದಿಂದ ಮನಃಸಂತೋಷ. ಗುರುಹಿರಿಯರ ಅವಲಂಬನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ ಮಾನ್ಯತೆ ಪ್ರಾಪ್ತಿ. ಗೃಹದಲ್ಲಿ ಸಂಭ್ರಮ.

ಕುಂಭ:
ಉತ್ತಮ ಸ್ಥಾನ ಗೌರವದ ಸುಖ. ಆಸ್ತಿ ಸಂಗ್ರಹದಲ್ಲಿ ಆಸಕ್ತಿ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕವಾಗಿ ಸುದೃಢತೆ.

Advertisement

ಮೀನ: ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಅಧ್ಯಯನದಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಫ‌ುಲ ಸದವಕಾಶಗಳು ಒದಗಿ ಬರುವುದು. ಹೆಚ್ಚಿದ ಧನಾಗಮನ. ಉಳಿತಾಯಕ್ಕೆ ಆದ್ಯತೆ. ಸಣ್ಣ ಪ್ರಯಾಣ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಅವಕಾಶ. ಖರ್ಚಿನ ಬಗ್ಗೆ ಗಮನಹರಿಸಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ.

Advertisement

Udayavani is now on Telegram. Click here to join our channel and stay updated with the latest news.

Next